• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭರವಸೆ ಈಡೇರಿಸಿದ ಸಚಿವ ಹೆಗಡೆ, ದೀಪಕ ಸಹೋದರನಿಗೆ ಸರ್ಕಾರಿ ಉದ್ಯೋಗ

TNN Correspondent Posted On February 12, 2018


  • Share On Facebook
  • Tweet It

ಮಂಗಳೂರು : ಮತಾಂಧರ ಅಟ್ಟಹಾಸಕ್ಕೆ ಬಲಿಯಾಗಿದ್ದ ಸುರತ್ಕಲ್ ನ ಹಿಂದೂ ಕಾರ್ಯಕರ್ತ ದೀಪಕ್ ರಾವ್ ಕುಟುಂಬಕ್ಕೆ ಕೇಂದ್ರ ಸರ್ಕಾರ ಆಧಾರವಾಗಿ ನಿಲ್ಲಲ್ಲು ಮುಂದಾಗಿದ್ದು, ಕುಟುಂಬಕ್ಕೆ ಆಶ್ರಯವಾಗಿದ್ದ ದೀಪಕ್ ಕೊಲೆಯಾದ ನಂತರ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ದೀಪಕ್ ರಾವ್ ಸಹೋದರ್ ಸತೀಶ್ ಗೆ ಕೇಂದ್ರ ಸರ್ಕಾರ ಸ್ವಾಮ್ಯದ ಕುದುರೆ ಮುಖ ಕಬ್ಬಿಣ ಅದಿರು ಕಂಪನಿಯಲ್ಲಿ ಆಫರ್ ಬಂದಿದೆ. ಇತ್ತೀಚೆಗೆ ದೀಪಕ್ ಕುಟುಂಬಕ್ಕೆ ಭೇಟಿ ನೀಡಿದ ಕೇಂದ್ರ ಕೌಶಲ ಅಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ‘ದೀಪಕ್ ಸಹೋದರನಿಗೆ ಮಾನವೀಯ ನೆಲೆಯಲ್ಲಿ ನೌಕರಿ ಕೊಡಿಸುವ ಭರವಸೆ ನೀಡಿದ್ದರು.

ದೀಪಕ್ ಸಹೋದರ ಸತೀಶ್ ಶಾಲೆ ಕಲಿತ್ತಿಲ್ಲ. ಜನ್ಮತಃ ಸತೀಶ್‌ಗೆ ಮಾತೂ ಬರುವುದಿಲ್ಲ, ಕಿವಿಯೂ ಕೇಳುವುದಿಲ್ಲ. ಆದ್ದರಿಂದ ಅವರನ್ನು ಶಾಲೆಗೆ ಕಳುಹಿಸಲು ಹೆತ್ತವರಿಗೆ ಸಾಧ್ಯವಾಗಿಲ್ಲ. ಈಗ ಸತೀಶ್‌ಗೆ 28 ವರ್ಷ. ಸತೀಶ್‌ಗೆ ಪಣಂಬೂರಿನಲ್ಲಿರುವ ಕೆಐಒಸಿಎಲ್ ಕಂಪನಿಯಲ್ಲಿ ಮಾನವೀಯ ನೆಲೆಯಲ್ಲಿ ಕೆಲಸ ನೀಡಲು ಆಹ್ವಾನಿಸಲಾಗಿದೆ.

ದೀಪಕ್ ಕುಟುಂಬಕ್ಕೆ ಭೇಟಿ ನೀಡಿದ ದಿನವೇ ಕೆಐಒಸಿಎಲ್‌ಗೆ ತೆರಳಿದ್ದ ಹೆಗಡೆ, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದರು. ನಂತರ ಸತೀಶ್ ಅವರಿಂದ ಸೂಕ್ತ ದಾಖಲೆ ತರಿಸಿಕೊಂಡ ಕೆಐಒಸಿಎಲ್ ಅಧಿಕಾರಿಗಳು, ಸತೀಶ್ ಗೆ ಕಂಪನಿಯಲ್ಲಿ ಕಾಯಂ ಉದ್ಯೋಗ ನೀಡುವುದಾಗಿ ಸಮ್ಮತಿ ಸೂಚಿಸಿದರು. ಮಾತಿನಂತೆ ಇದೀಗ ಸತೀಶ್ ಗೆ ಉದ್ಯೋಗಕ್ಕೆ ಆಹ್ವಾನಿಸಿದ್ದಾರೆ.

ಇನ್ನು ಒಂದು ವಾರದೊಳಗೆ ಉದ್ಯೋಗ ನೇಮಕಾತಿ ಪತ್ರ ಸತೀಶ್ ಅವರ ಕೈಸೇರುವ ನಿರೀಕ್ಷೆ ಇದೆ ಎಂದು ಕುಟುಂಬ ಮೂಲ  ತಿಳಿಸಿವೆ. ಅಟೆಂಡರ್ ಅಥವಾ ಗ್ರೂಪ್ ಡಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮುಖಂಡ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search